alex Certify ಸಾಕು ತಂದೆಯ ಮಾತು ಕೇಳಿ ಬೊಮ್ಮಾಯಿ ಮೀಸಲಾತಿ ಘೋಷಿಸುತ್ತಿಲ್ಲ; ಪರೋಕ್ಷವಾಗಿ ಯಡಿಯೂರಪ್ಪಗೆ ಕುಟುಕಿದ ಯತ್ನಾಳ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾಕು ತಂದೆಯ ಮಾತು ಕೇಳಿ ಬೊಮ್ಮಾಯಿ ಮೀಸಲಾತಿ ಘೋಷಿಸುತ್ತಿಲ್ಲ; ಪರೋಕ್ಷವಾಗಿ ಯಡಿಯೂರಪ್ಪಗೆ ಕುಟುಕಿದ ಯತ್ನಾಳ್

ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಾಕು ತಂದೆಯ ಮಾತು ಕೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಮೀಸಲಾತಿ ಘೋಷಣೆ ಮಾಡುತ್ತಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಕುಟುಕಿದ್ದಾರೆ.

ಈ ಹಿಂದೆ ಯಡಿಯೂರಪ್ಪನವರು ತಮ್ಮ ರಾಜಕೀಯ ಭವಿಷ್ಯಕ್ಕಾಗಿ ಹಲವರ ಭವಿಷ್ಯವನ್ನು ಹಾಳು ಮಾಡಿದರು. ಈಗ ತಮ್ಮ ಮಗನ ಭವಿಷ್ಯಕ್ಕಾಗಿ ಈ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್, ಬೊಮ್ಮಾಯಿಯವರು ಯಡಿಯೂರಪ್ಪನವರಿಂದಾಗಿ ಮುಖ್ಯಮಂತ್ರಿ ಆಗಿಲ್ಲ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...