alex Certify ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ; ಕುತೂಹಲ ಮೂಡಿಸಿದ ಚರ್ಚೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ; ಕುತೂಹಲ ಮೂಡಿಸಿದ ಚರ್ಚೆ

ಬೆಳಗಾವಿ: ಸಚಿವ ಸ್ಥಾನವನ್ನು ಮರಳಿ ಪಡೆಯಲು ಭಾರಿ ಕಸರತ್ತು ನಡೆಸಿರುವ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ.

ಧಾರವಾಡ ಹೊರವಲಯದ ಬೇಲೂರು ಕೈಗಾರಿಕಾ ಪ್ರದೇಶದಲ್ಲಿರುವ ಪುತ್ರನ ಕಾರ್ಖಾನೆ ಪೂಜೆಗೆ ಸಿಎಂ ಆಗಮಿಸಿದ್ದ ವೇಳೆ ರಮೇಶ್ ಜಾರಕಿ ಹೊಳಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

BIG NEWS: ಇಂಧನದ ಮೇಲಿನ ವ್ಯಾಟ್ ಇಳಿಕೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಭೇಟಿ ವೇಳೆ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ನಡೆಸಿರುವ ಸಾಧ್ಯತೆ ದಟ್ಟವಾಗಿದೆ. ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಜಾರಕಿಹೊಳಿ, ಈ ಬಾರಿಯ ಸಂಪುಟ ವಿಸ್ತರಣೆಯಲ್ಲಾದರೂ ಮಂತ್ರಿ ಸ್ಥಾನ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...