ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕೆಎಎಸ್ ಅಧಿಕಾರಿಯಾಗಿರುವ ವೆಂಕಟೇಶ್ ಅವರನ್ನು ಸಿಎಂ ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.
//google ad from Jan 2022 ?>
22-05-2023 1:07PM IST / No Comments / Posted In: Karnataka, Latest News, Live News