alex Certify ಸಿಎಂ ವಿಶೇಷಾಧಿಕಾರಿಯಾಗಿ ಎಂ.ವೆಂಕಟೇಶ್ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ವಿಶೇಷಾಧಿಕಾರಿಯಾಗಿ ಎಂ.ವೆಂಕಟೇಶ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕೆಎಎಸ್ ಅಧಿಕಾರಿಯಾಗಿರುವ ವೆಂಕಟೇಶ್ ಅವರನ್ನು ಸಿಎಂ ವಿಶೇಷಾಧಿಕಾರಿಯಾಗಿ ನೇಮಿಸಲಾಗಿದ್ದು, ಗುತ್ತಿಗೆ ಆಧಾರದ ಮೇಲೆ ವೆಂಕಟೇಶ್ ಅವರನ್ನು ನೇಮಕ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...