alex Certify ಸಿದ್ದರಾಮಯ್ಯರಿಂದ ಹೊಸ ಟ್ರೆಂಡ್; ಬೂಟಾಟಿಕೆ ಹೇಳಿಕೆ ಶುರು ಮಾಡಿದ ವಿಪಕ್ಷ ನಾಯಕ; ಸಚಿವ ಶ್ರೀರಾಮುಲು ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯರಿಂದ ಹೊಸ ಟ್ರೆಂಡ್; ಬೂಟಾಟಿಕೆ ಹೇಳಿಕೆ ಶುರು ಮಾಡಿದ ವಿಪಕ್ಷ ನಾಯಕ; ಸಚಿವ ಶ್ರೀರಾಮುಲು ವಾಗ್ದಾಳಿ

ಗದಗ: ವಿಪಕ್ಷ ನಾಯಕ ಸಿದ್ದರಾಮಯ್ಯ ಹೊಸ ಟ್ರೆಂಡ್ ಕ್ರಿಯೇಟ್ ಮಾಡಿದ್ದಾರೆ. ಬೂಟಾಟಿಕೆ ಹೇಳಿಕೆಗಳನ್ನು ನೀಡಲು ಶುರು ಮಾಡಿದ್ದಾರೆ ಎಂದು ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ.

ಗದಗದಲ್ಲಿ ಮಾತನಾಡಿದ ಶ್ರೀರಾಮುಲು, ಸಿದ್ದರಾಮಯ್ಯ ಅವರನ್ನು ಅವರ ಪಕ್ಷದಲ್ಲಿಯೇ ಅವರನ್ನು ಸ್ವೀಕರಿಸಲು ಸಿದ್ಧರಿಲ್ಲ. ಮೊನ್ನೆ ನಡೆದ ಕಾರ್ಯಕ್ರಮದಲ್ಲಿ ಡಿಕೆಶಿ ಪರ ಘೋಷಣೆ ಕೂಗಿದ್ದಕ್ಕೆ ಸಿದ್ದರಾಮಯ್ಯ ಕಾರ್ಯಕ್ರಮದಿಂದ ನಿರ್ಗಮಿಸಿದ್ದಾರೆ ಎಂದರು.

ಹಾವುಗಾರನ ರೀತಿಯಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿದ್ದಾರೆ. ಸರ್ಕಾರದ ವಿರುದ್ಧ ಅಲೆ ಎದ್ದಿದೆ, ಬಿಜೆಪಿ ಕೊಚ್ಚಿ ಹೋಗುತ್ತೆ ಎಂದಿದ್ದಾರೆ. ಅಲೆ, ಬಿರುಗಾಳಿ, ಸುನಾಮಿ ಎದ್ದಿರುವುದು ಕಾಂಗ್ರೆಸ್ ವಿರುದ್ಧ. 2023ರರ ಚುನಾವಣೆಗೆ ಕಾಯುವ ಅಗತ್ಯವಿಲ್ಲ. ಪರಿಷತ್ ಚುನಾವಣೆಯಲ್ಲಿಯೇ ಕಾಂಗ್ರೆಸ್ ಕೊಚ್ಚಿ ಹೋಗುತ್ತದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...