alex Certify ಸಿದ್ದರಾಮಯ್ಯ, ಡಿ.ಕೆ.ಶಿ. ಬಂಡಾಸುರ, ಮಂಡಾಸುರರು; ಸಚಿವ ಶ್ರೀರಾಮುಲು ವಾಗ್ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ದರಾಮಯ್ಯ, ಡಿ.ಕೆ.ಶಿ. ಬಂಡಾಸುರ, ಮಂಡಾಸುರರು; ಸಚಿವ ಶ್ರೀರಾಮುಲು ವಾಗ್ದಾಳಿ

ಚಿತ್ರದುರ್ಗ: ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಬ್ಬರೂ ಭಂಡಾಸುರ, ಮಂಡಾಸುರರು ಎಂದು ಕಿಡಿಕಾರಿದ್ದಾರೆ.

ಚಿತ್ರದುರ್ಗದಲ್ಲಿ ಮಾತನಾಡಿದ ಸಚಿವರು, ಲೋಕಸಭೆಯಲ್ಲಿ 400 ಇದ್ದ ಕಾಂಗ್ರೆಸ್ ಸದಸ್ಯರ ಸಂಖ್ಯೆ ಈಗ 50 ಕ್ಕೆ ಬಂದು ತಲುಪಿದೆ. ಸಿದ್ದರಾಮಯ್ಯ, ಡಿ.ಕೆ,ಶಿವಕುಮಾರ್ ಪ್ರಧಾನಿ ಮೋದಿ ಅವರನ್ನು ಹೀಯಾಳಿಸಿ ದೊಡ್ಡವರಾಗುವ ಭ್ರಮೆಯಲ್ಲಿದ್ದಾರೆ. ಒಬ್ಬರು ಬಂಡಾಸುರರು, ಇನ್ನೊಬ್ಬರು ಮಂಡಾಸುರರು ದೊಡ್ಡದೊಡ್ಡ ಮಾತನಾಡುತ್ತಿದ್ದಾರೆ ಎಂದು ಗುಡುಗಿದರು.

ಜೆಸಿಬಿ ಮೇಲೆ ಕುಳಿತ ವಧು-ವರ..! ಆಮೇಲೆ ಆಗಿದ್ದೇನೆಂದು ತಿಳಿದ್ರೆ ಶಾಕ್‌ ಆಗ್ತೀರಾ

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಇದೆ ಎಂದು ಬಡಿದಾಡಿಕೊಳ್ಳುತ್ತಿದ್ದಾರೆ. ಡಿ.ಕೆ.ಶಿ ಹಾಗೂ ಸಿದ್ದರಾಮಯ್ಯ ಇಬ್ಬರೂ ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ. ಸಿಎಂ ಸ್ಥಾನ ಎಂಬುದು ಇವರ ಅಪ್ಪನ ಮನೆ ಆಸ್ತಿನಾ? ಪರಿಷತ್ ಚುನಾವಣೆಗೆ ಕಾಂಗ್ರೆಸ್ ನವರಿಗೆ ಅಭ್ಯರ್ಥಿಗಳು ಸಿಕಿಲ್ಲ. ದುಡ್ಡಿದ್ದವರನ್ನು ಕರೆತಂದು ಟಿಕೆಟ್ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಮುಳುಗುತ್ತಿರುವ ಹಡಗು ಎಂದು ವಾಗ್ದಾಳಿ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...