alex Certify ಸುಕೇಶ್ ಸಹವಾಸ ಬಿಟ್ಟುಬಿಡು ಎಂದಿದ್ದರಂತೆ ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್; ಮಾತು ಕೇಳದೆ ಸಂಕಷ್ಟಕ್ಕೆ ಸಿಲುಕಿದ್ದಾಳೆ ಜಾಕ್ವೆಲಿನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸುಕೇಶ್ ಸಹವಾಸ ಬಿಟ್ಟುಬಿಡು ಎಂದಿದ್ದರಂತೆ ಸಲ್ಮಾನ್ ಖಾನ್ – ಅಕ್ಷಯ್ ಕುಮಾರ್; ಮಾತು ಕೇಳದೆ ಸಂಕಷ್ಟಕ್ಕೆ ಸಿಲುಕಿದ್ದಾಳೆ ಜಾಕ್ವೆಲಿನ್

ಬಹುಕೋಟಿ ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಸುಕೇಶ್ ಜೊತೆಗಿನ ಗೆಳೆತನದ ಕಾರಣಕ್ಕೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸಂಕಷ್ಟಕ್ಕೆ ಸಿಲುಕಿದ್ದಾಳೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಈಗಾಗಲೇ ಹಲವು ಬಾರಿ ಜಾಕ್ವೆಲಿನ್ ವಿಚಾರಣೆ ನಡೆಸಿದ್ದು, ಒಂದೊಮ್ಮೆ ಆಕೆಯ ವಿರುದ್ಧದ ಆರೋಪ ಸಾಬೀತಾದರೆ ಬಂಧನವೂ ಆಗಬಹುದು.

ಇದರ ಮಧ್ಯೆ ಸಾಕಷ್ಟು ಇಂಟರೆಸ್ಟಿಂಗ್ ಸಂಗತಿಯೊಂದು ಈಗ ಬಹಿರಂಗವಾಗಿದೆ. ಸುಕೇಶ್ ಚಂದ್ರಶೇಖರ್ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ ಜಾಕ್ವೆಲಿನ್ ಫರ್ನಾಂಡಿಸ್, ಆತನನ್ನು ಮದುವೆಯಾಗಲು ಕೂಡ ಬಯಸಿದ್ದಳಂತೆ. ಅಲ್ಲದೆ ಈ ವಿಚಾರವನ್ನು ತನ್ನ ಸಹನಟರಾದ ಸಲ್ಮಾನ್ ಖಾನ್ ಹಾಗೂ ಅಕ್ಷಯ್ ಕುಮಾರ್ ಜೊತೆ ಹಂಚಿಕೊಂಡಿದ್ದರಂತೆ.

ಈ ಸಂದರ್ಭದಲ್ಲಿ ಕಿವಿಮಾತು ಹೇಳಿದ್ದ ಈ ಇಬ್ಬರು ನಟರು ಆತನ ಸಹವಾಸ ಬಿಟ್ಟುಬಿಡುವಂತೆ ತಿಳಿಸಿದ್ದರಂತೆ. ಆದರೆ ಅಷ್ಟರಲ್ಲಾಗಲೇ ಸುಕೇಶ್ ನನ್ನು ಬಹುವಾಗಿ ಹಚ್ಚಿಕೊಂಡಿದ್ದ ಜಾಕ್ವೆಲಿನ್ ಈ ನಟರ ಮಾತುಗಳನ್ನು ನಿರ್ಲಕ್ಷಿಸಿದ್ದಾರೆ. ಅದಕ್ಕೆ ಈಗ ಬೆಲೆಯನ್ನು ತೆರುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...