alex Certify ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಗುಡ್ ನ್ಯೂಸ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ‘ಗುಡ್ ನ್ಯೂಸ್’

ಸೇಂದಿ ವನದಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ‌. ಇಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೇ ಭೂಮಿ ಮಂಜೂರು ಮಾಡಲು ತೀರ್ಮಾನಿಸಲಾಗಿದೆ.

ಗುರುವಾರದಂದು ಕಂದಾಯ ಸಚಿವ ಆರ್. ಅಶೋಕ್ ವಿಧಾನಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದು, ಈ ಉದ್ದೇಶಕ್ಕಾಗಿ ಭೂ ಕಂದಾಯ ನಿಯಮಗಳ ಕಲಂ 108ಕ್ಕೆ ತಿದ್ದುಪಡಿ ಮಾಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ರೈತರು ಕಳೆದ 20-30 ವರ್ಷಗಳಿಂದ ಸೇಂದಿ ವನದಲ್ಲಿ ಸಾಗುವಳಿ ಮಾಡಿಕೊಂಡು ಬಂದಿದ್ದು, ಸರ್ಕಾರದ ಈ ತೀರ್ಮಾನದಿಂದಾಗಿ ಅವರುಗಳಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...