alex Certify ‘ಹಂಪಿ’ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಖುಷಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಂಪಿ’ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಖುಷಿ ಸುದ್ದಿ

ಕೊರೊನಾ ಇಳಿಕೆಯಾಗುತ್ತಿದ್ದಂತೆಯೇ ಬಹುತೇಕ ನಿರ್ಬಂಧಗಳು ಸಡಿಲಿಕೆ ಆಗುತ್ತಿವೆ. ಶಾಲಾ – ಕಾಲೇಜುಗಳ ಸಹ ಆರಂಭವಾಗಿದ್ದು, ನಿರ್ಬಂಧಕ್ಕೆ ಒಳಪಟ್ಟಿರುವ ಕೆಲವು ನಿಯಮಗಳನ್ನು ಈಗ ಸಡಿಲಿಕೆ ಮಾಡಲಾಗುತ್ತಿದೆ.

ಕೊರೊನಾ ದೃಢೀಕರಣ ಪ್ರಮಾಣ ಶೇ.2 ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರಾಂತ್ಯದ ಕರ್ಫ್ಯೂ ಸಡಿಲಿಸಲು ರಾಜ್ಯ ಸರ್ಕಾರ ಈಗಾಗಲೇ ಮಾರ್ಗಸೂಚಿ ಹೊರಡಿಸಿದ್ದು, ಹೀಗಾಗಿ ಗಣಪತಿ ಹಬ್ಬವನ್ನು ಆಚರಿಸಲು ಅಡೆತಡೆ ಇಲ್ಲದಂತಾಗಿದೆ.

ಇದರ ಮಧ್ಯೆ ಪ್ರವಾಸಿಗರಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದು, ವಾರಾಂತ್ಯಕ್ಕೆ ಹಂಪಿ ಸ್ಮಾರಕ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ಜಿಲ್ಲಾಡಳಿತ ಹಿಂಪಡೆದಿದೆ. ಹೀಗಾಗಿ ಸ್ಮಾರಕಗಳು ಹಾಗೂ ದೇವಸ್ಥಾನಗಳಿಗೆ ಈ ಮೊದಲಿನಂತೆ ಭೇಟಿ ನೀಡಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Только гении могут найти Найдите 3 различия на картинках с зайцами для людей Как пройти по крыше: