alex Certify ಹಸೆಮಣೆ ಏರುವ ಮುನ್ನ ಸಸಿ ನೆಟ್ಟು ಮಾದರಿಯಾದ ನವವಧು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಸೆಮಣೆ ಏರುವ ಮುನ್ನ ಸಸಿ ನೆಟ್ಟು ಮಾದರಿಯಾದ ನವವಧು

ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಹಸೆಮಣೆ ಏರಲು ಸಜ್ಜಾಗಿದ್ದ ನವವಧು ಒಬ್ಬರು ಅದಕ್ಕೂ ಮುನ್ನ ಸಸಿ ನೆಟ್ಟು ಎಲ್ಲರಿಗೂ ಮಾದರಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಆನಂದಪುರ ಸಮೀಪದ ತುಪ್ಪೂರು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅರಣ್ಯ ಇಲಾಖೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಬೀಜ ಬಿತ್ತೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಲೆಯ ಪಕ್ಕದಲ್ಲೇ ಮದುವೆ ಸಂಭ್ರಮ ನಡೆಯುತ್ತಿದ್ದು, ವಧು ಬಿಂದು ಅರಣ್ಯ ಇಲಾಖೆಯ ಕಾರ್ಯಕ್ರಮವನ್ನು ಗಮನಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅವರು ಸಸಿ ನೆಟ್ಟು ನೀರು ಹಾಕಿದ ಬಳಿಕ ಮನೆಗೆ ಹಿಂದಿರುಗಿ ಹಸೆಮಣೆ ಏರಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...