alex Certify ಹಾವು ಕಡಿತದಿಂದ ಸಾವಿಗೀಡಾದ ಜನಪದ ಕಲಾವಿದೆ ಸಂಗಿ ಭರ್ಮಮ್ಮ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾವು ಕಡಿತದಿಂದ ಸಾವಿಗೀಡಾದ ಜನಪದ ಕಲಾವಿದೆ ಸಂಗಿ ಭರ್ಮಮ್ಮ

ವಿಷಪೂರಿತ ಹಾವು ಕಚ್ಚಿದ ಪರಿಣಾಮ ಜನಪದ ಕಲಾವಿದೆ ಸಂಗಿ ಭರ್ಮಮ್ಮ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಆನಂದಪುರ ಸಮೀಪ ನಡೆದಿದೆ.

ಕಣ್ಣೂರು ಗ್ರಾಮದ 80 ವರ್ಷದ ಸಂಗಿ ಭರ್ಮಮ್ಮ ಮಂಗಳವಾರದಂದು ಹೊಲಕ್ಕೆ ಹೋದ ಸಂದರ್ಭದಲ್ಲಿ ಹಾವು ಕಡಿತಕ್ಕೊಳಗಾಗಿ ಮೃತಪಟ್ಟಿದ್ದಾರೆ.

ಸೋಬಾನೆ ಪದ ಮೊದಲಾದ ಜನಪದ ಹಾಡುಗಳ ಕಲಾವಿದರಾಗಿದ್ದ ಅವರು, ಯುವ ಪೀಳಿಗೆಗೆ ತರಬೇತಿ ಸಹ ನೀಡುತ್ತಿದ್ದರು. ಭರ್ಮಮ್ಮ ಅವರ ನಿಧನಕ್ಕೆ ಹಲವರು ಶೋಕ ವ್ಯಕ್ತಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...