alex Certify ಹಿಜಾಬ್‌, ಕೇಸರಿ ಬಳಿಕ ಈಗ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್‌, ಕೇಸರಿ ಬಳಿಕ ಈಗ ನೀಲಿ ಶಾಲು ಧರಿಸಿ ಬಂದ ವಿದ್ಯಾರ್ಥಿಗಳು

ಹಿಜಾಬ್‌ ವರ್ಸಸ್‌ ಕೇಸರಿ ಶಾಲು ವಿವಾದ ಭುಗಿಲೆದ್ದಿರುವ ಬೆನ್ನಲ್ಲೇ ಈಗ ಕಾಲೇಜೊಂದರ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಬಂದಿದ್ದು, ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ.

ಚಿಕ್ಕಮಗಳೂರಿನ ಐ.ಡಿ.ಎಸ್.ಜಿ. ಕಾಲೇಜಿನ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಹಾಕಿಕೊಂಡು ʼಜೈ ಭೀಮ್‌ʼ ಎಂಬ ಘೋಷಣೆಗಳನ್ನು ಕೂಗುತ್ತಾ ಕ್ಯಾಂಪಸ್‌ ಗೆ ಬಂದಿದ್ದಾರೆ.

ಅತ್ತ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದವೂ ಸಹ ಮುಂದುವರೆದಿದ್ದು, ಇಂದೂ ಕೂಡಾ ಬಹಳಷ್ಟು ವಿದ್ಯಾರ್ಥಿಗಳು ಹಿಜಾಬ್‌ ಮತ್ತು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದಾರೆ. ಸರ್ಕಾರದ ಸೂಚನೆಯಂತೆ ಸಮವಸ್ತ್ರ ಧರಿಸಿ ಬಂದವರಿಗೆ ಮಾತ್ರ ತರಗತಿ ಪ್ರವೇಶ ಎಂಬ ಘೋಷಣೆ ಹಿನ್ನಲೆ ಈ ವಿದ್ಯಾರ್ಥಿಗಳನ್ನು ತರಗತಿಗೆ ಸೇರಿಸಲಾಗಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...