alex Certify GOOD NEWS : ಅಕ್ಟೋಬರ್ ನಿಂದಲೇ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS : ಅಕ್ಟೋಬರ್ ನಿಂದಲೇ ಪಡಿತರದಾರರಿಗೆ 10 ಕೆಜಿ ಅಕ್ಕಿ ವಿತರಣೆ : ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ

ಬೆಂಗಳೂರು : ರಾಜ್ಯದ ಪಡಿತರದಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಟೋಬರ್ ನಿಂದಲೇ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ   ಇದುವರೆಗೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಲಾಗುತ್ತಿತ್ತು,    ಮುಂದಿನ ಅಕ್ಟೋಬರ್ ತಿಂಗಳಿನಿಂದಲೇ 5 ಕೆಜಿ ಅಕ್ಕಿ ಜೊತೆ ಹೆಚ್ಚುವರಿ 5 ಕೆಜಿ ಅಕ್ಕಿ ಸೇರಿಸಿ 10 ಕೆಜಿ ನೀಡುವುದಾಗಿ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ.

ಕಾಂಗ್ರೆಸ್ ಚುನಾವಣೆ ವೇಳೆ ತಲಾ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿತ್ತು. ಆದರೆ ಅಕ್ಕಿ ಸಿಗದ ಹಿನ್ನೆಲೆ ಬರೀ 5 ಕೆಜಿ ಅಕ್ಕಿ ವಿತರಣೆ ಮಾಡಿ ಉಳಿದ 5 ಕೆಜಿ ಬದಲು ಹಣ ಹಾಕುವ ವ್ಯವಸ್ಥೆ ಜಾರಿಗೆ ಬಂದಿತ್ತು, ಇದೀಗ ಹಣ ಹಾಕುವ ವ್ಯವಸ್ಥೆಗೆ ಬ್ರೇಕ್ ಹಾಕಿ ಅಕ್ಟೋಬರ್  ನಿಂದ  10 ಕೆಜಿ ಅಕ್ಕಿ ವಿತರಿಸಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...