alex Certify ಕಾಬೂಲ್​​ನಿಂದ ಭಾರತಕ್ಕೆ ಬಂದಿಳಿದವರಲ್ಲಿ ಕೊರೊನಾ ಸೋಂಕು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಾಬೂಲ್​​ನಿಂದ ಭಾರತಕ್ಕೆ ಬಂದಿಳಿದವರಲ್ಲಿ ಕೊರೊನಾ ಸೋಂಕು….!

ಅಪ್ಘಾನಿಸ್ತಾನದಿಂದ ಭಾರತಕ್ಕೆ ಬಂದಿಳಿದ 78 ಮಂದಿಯಲ್ಲಿ 16 ಮಂದಿ ಕೊರೊನಾ ಸೋಂಕನ್ನು ಹೊಂದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಇವರೆಲ್ಲ ನಿನ್ನೆ ಭಾರತಕ್ಕೆ ಬಂದಿಳಿದಿದ್ದರು. ಮುಂಜಾಗ್ರತಾ ಕ್ರಮವಾಗಿ ಸರ್ಕಾರವು 78 ಮಂದಿಯನ್ನೂ ಕ್ವಾರಂಟೈನ್​ನಲ್ಲಿಟ್ಟಿದೆ.

16 ಮಂದಿಯೂ ಲಕ್ಷಣ ರಹಿತ ಸೋಂಕನ್ನು ಹೊಂದಿದ್ದಾರೆ. ಕೊರೊನಾ ವೈರಸ್​ಗೆ ಒಳಗಾದವರಲ್ಲಿ ಮೂವರು ಸಿಖ್​ರ ಪವಿತ್ರ ಗ್ರಂಥಗಳ ಪ್ರತಿಯನ್ನು ಭಾರತಕ್ಕೆ ಹಿಂದಿರುಗಿಸಿದವರಾಗಿದ್ದಾರೆ.

ಕೇಂದ್ರ ಸಚಿವ ಹರ್ದೀಪ್​ ಪುರಿ ಸಿಖ್​ರ ಪವಿತ್ರ ಗ್ರಂಥಗಳನ್ನು ಮಂಗಳವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣದಲ್ಲಿ ಸ್ವೀಕರಿಸಿದ್ರು. ಟ್ವಿಟರ್​​ನಲ್ಲಿ ಈ ಗ್ರಂಥಗಳ ವಿಡಿಯೋ ಶೇರ್​ ಮಾಡುವ ಮೂಲಕ ಹರದೀಪ್​ ಪುರಿ ವಿಚಾರವನ್ನು ಹಂಚಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...