alex Certify ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಚ್ಚರಿ ಬೆಳವಣಿಗೆಯಲ್ಲಿ ಕಣದಿಂದ ಹಿಂದೆ ಸರಿದ ಇಬ್ಬರು ಅಭ್ಯರ್ಥಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್: ಅಚ್ಚರಿ ಬೆಳವಣಿಗೆಯಲ್ಲಿ ಕಣದಿಂದ ಹಿಂದೆ ಸರಿದ ಇಬ್ಬರು ಅಭ್ಯರ್ಥಿಗಳು

ಅಹಮದಾಬಾದ್: ಅಚ್ಚರಿಯ ಬೆಳವಣಿಗೆಯಲ್ಲಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಇಬ್ಬರು ಅಭ್ಯರ್ಥಿಗಳು ಕಣದಿಂದ ಹಿಂದೆ ಸರಿದಿದ್ದಾರೆ.

ಗುಜರಾತ್ ನ ವಡೋದರ ಮತ್ತು ಸಬರ್ ಕಾಂತ ಲೋಕಸಭಾ ಕ್ಷೇತ್ರಗಳ ಬಿಜೆಪಿ ಅಭ್ಯರ್ಥಿಗಳು ವೈಯಕ್ತಿಕ ಕಾರಣ ನೀಡಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಇದು ಬಿಜೆಪಿಗೆ ಆಘಾತ ತಂದಿದೆ.

ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ ಎಂದು ವಡೋದರ ಕ್ಷೇತ್ರದ ಹಾಲಿ ಸಂಸದ ರಂಜನ್ ಭಟ್ ಹೇಳಿದ್ದಾರೆ. ಅವರ ಸ್ಪರ್ಧೆಗೆ ಬಿಜೆಪಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸ್ಪರ್ಧಿಸದಿರಲು ರಂಜನ್ ಭಟ್ ನಿರ್ಧರಿಸಿದ್ದಾರೆ. ಸಬರ್ ಕಾಂತ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಿಕಾಜಿ ಠಾಕೂರ್ ಕೂಡ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...