alex Certify 20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟ

ಬೆಂಗಳೂರು : 20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪ್ರಕಟವಾಗಿದ್ದು, ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದೆ.

ಗುರುವಾರ ಕೇಂದ್ರ ಅಕಾಡೆಮಿಯು ಪ್ರಶಸ್ತಿಯನ್ನು ಘೋಷಿಸಲಾಗಿದ್ದು, ಸಾಹಿತಿ ಬಸು ಬೇವಿನಗಿಡದ ಅವರ ಓಡಿ ಹೋದ ಹುಡುಗ ಕೃತಿ ಹಾಗೂ ಡಿ.ಎಸ್. ನಾಗಭೂಷಣ್ ಸೇರಿದಂತೆ 20 ಜನರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

ಜಾರಕಿಹೊಳಿ ಬ್ರದರ್ಸ್ ಆಟಕ್ಕೆ ಮತ್ತೆ ಮುದುಡಿದ ಕಮಲ: ಸ್ಥಳೀಯ ಸಂಸ್ಥೆಯಯಲ್ಲೂ ಬಿಜೆಪಿಗೆ ಬಿಗ್ ಶಾಕ್

ಇದರೊಂದಿಗೆ ತೊಗಲ ಚೀಲದ ಕರ್ಣ ಮಹಾ ಕಾವ್ಯಕ್ಕೆ ಪ್ರಶಸ್ತಿ ಲಭಿಸಿದೆ. ಒಟ್ಟಾರೆ ಎರಡು ಕಾದಂಬರಿಗಳು, ಐದು ಸಣ್ಣ ಕಥೆಗಳು, ಎರಡು ನಾಟಕಗಳು, ಏಳು ಕವನ ಸಂಕಲನ, ಆತ್ಮಚರಿತ್ರೆ, ವಿಮರ್ಶೆ, ಮಹಾಕಾವ್ಯದ ತಲಾ ಒಂದು ಪುಸ್ತಕ ಹಾಗೂ 20 ಭಾರತೀಯ ಭಾಷೆಗಳಲ್ಲಿನ ಜೀವನ ಚರಿತ್ರೆಗೆ ಪ್ರಶಸ್ತಿ ಲಭಿಸಿವೆ.

ಪ್ರಶಸ್ತಿ ವಿಜೇತರಿಗೆ ರೂ. 1 ಲಕ್ಷ ಹಾಗೂ ನಗದು, ಬಾಲ ಹಾಗೂ ಯುವ ಪುರಸ್ಕಾರಕ್ಕೆ ರೂ. 50 ಸಾವಿರ ನಗದು ಹಾಗೂ ಸನ್ಮಾನ ಮಾಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...