alex Certify 2064 ಪೌರ ಕಾರ್ಮಿಕರ ನೇಮಕಾತಿಗೆ ಗ್ರೀನ್‌ ಸಿಗ್ನಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2064 ಪೌರ ಕಾರ್ಮಿಕರ ನೇಮಕಾತಿಗೆ ಗ್ರೀನ್‌ ಸಿಗ್ನಲ್

ಬೆಳಗಾವಿ: ರಾಜ್ಯದಲ್ಲಿ 2064 ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸರ್ಕಾರ ಅವಕಾಶ ನೀಡಿದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳ ಸಚಿವ ಎಂ.ಟಿ.ಬಿ. ನಾಗರಾಜ್ ಹೇಳಿದಾರೆ.‌

ರಾಜ್ಯದಲ್ಲಿನ ನಗರ ಸ್ಥಳೀಯ ಸಂಸ್ಥೆಗಳಿಗೆ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮೂಲಕ ಜಿಲ್ಲಾಧಿಕಾರಿಗಳು ಭರ್ತಿ ಮಾಡಿಕೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

ಅಲ್ಲದೇ, ಸ್ಥಳೀಯ ಸಂಸ್ಥೆಗಳಲ್ಲಿ ಕೆಳಹಂತದ ನೌಕರಸ್ಥರಾಗಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರನ್ನು ಖಾಯಂಗೊಳಿಸುವ ಸಲುವಾಗಿ ಚರ್ಚೆ ನಡೆಸಲಾಗುವುದು ಎಂದು ಕೂಡ ಅವರು ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣ ಸೌಧದ ಹತ್ತಿರ ಖಾಯಮಾತಿಗೆ ಆಗ್ರಹಿಸಿ ಪೌರಾಡಳಿತ ಇಲಾಖೆಯ ವ್ಯಾಪ್ತಿಯ ಕಾರ್ಮಿಕರು ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಸಚಿವರು ಈ ವಿಷಯವನ್ನು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Tipy, jak ušetřit Za měsíc budete nepoznateľní: Táto Jak správně prát podprsenku, aby si nesedla Jak snížit hladinu kofeinu v Jak čistit závěsy bez jejich sundání: užitečné tipy pro hostesky Co dělat, když se