alex Certify BIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರ್ಗಾವಣೆಗೊಂಡಿದ್ದ 3 IAS ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ಆದೇಶ

ಬೆಂಗಳೂರು: ವರ್ಗಾವಣೆಗೊಂಡು ಸ್ಥಳ ನಿಯೋಜನೆಗಾಗಿ ಕಾಯುತ್ತಿದ್ದ ಮೂವರು ಐಎಎಸ್ ಅಧಿಕಾರಿಗಳಿಗೆ ಸ್ಥಳ ನಿಯೋಜನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಡಾ.ರವಿ ಎಂ.ಆರ್. – ನಿರ್ದೇಶಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆ
ಕರಿಗೌಡ – ಬಿಬಿಎಂಪಿ ಯಲಹಂಕ ವಲಯ ಆಯುಕ್ತ
ಪ್ರಸನ್ನ ಹೆಚ್ – ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಇನ್ನು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರಿಗೆ ಮೈಸೂರು ಪೇಪರ್ ಮಿಲ್ಸ್ ಎಂ.ಡಿಯಾಗಿ ಹೆಚ್ಚುವರಿ ಹೊಣೆ ನೀಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...