alex Certify ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ರೂ. ಪತ್ತೆ : ‘CCB’ ತನಿಖೆಗೆ ನೀಡುವಂತೆ ಮಾಜಿ ಸಚಿವ R.ಅಶೋಕ್ ಆಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗುತ್ತಿಗೆದಾರರ ಮನೆಯಲ್ಲಿ 42 ಕೋಟಿ ರೂ. ಪತ್ತೆ : ‘CCB’ ತನಿಖೆಗೆ ನೀಡುವಂತೆ ಮಾಜಿ ಸಚಿವ R.ಅಶೋಕ್ ಆಗ್ರಹ

ಬೆಂಗಳೂರು : ಬೆಂಗಳೂರು ಐಟಿ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡುವಂತೆ ಮಾಜಿ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಚಿವ ಆರ್ ಅಶೋಕ್ ಕಾಂಗ್ರೆಸಿದರು ಒಂದೆಡೆ ಕತ್ತಲೆ ಭಾಗ್ಯ ನೀಡಿದ್ದಾರೆ. ಕತ್ತಲಲ್ಲಿ ಕಾಂಚಾಣದ ಮಾಯೆ ನಡೆಯುತ್ತಿದೆ ಎಂದರು. ಮಧ್ಯ ಪ್ರದೇಶಕ್ಕೆ 600 ಕೋಟಿ, ರಾಜಸ್ಥಾನಕ್ಕೆ 200 ಕೋಟಿ, ಛತ್ತೀಸ್ಗಢಕ್ಕೆ 200 ಕೋಟಿ, ತೆಲಂಗಾಣಕ್ಕೆ 600 ಕೋಟಿ ಮತ್ತು ಮಿಜೋರಾಂಗೆ 100 ಕೋಟಿ ರೂ. ಕೊಟ್ಟು ಸೋನಿಯಾ ಗಾಂಧಿಯವ, ರ ಶಹಬ್ಬಾಸ್ಗಿರಿ ಪಡೆಯಲು ಕಾಂಗ್ರೆಸ್ ಸರಕಾರ ಮುಂದಾಗಿದೆ. ಬೆಂಗಳೂರು ಐಟಿ ದಾಳಿ ಪ್ರಕರಣವನ್ನು ಸಿಸಿಬಿ ತನಿಖೆಗೆ ನೀಡುವಂತೆ ಮಾಜಿ ಸಚಿವ ಆರ್ ಅಶೋಕ್ ಆಗ್ರಹಿಸಿದ್ದಾರೆ.

ಪಂಚ ರಾಜ್ಯಗಳ ಚುನಾವಣೆ ಬಂದ ತಕ್ಷಣ ಹಣ ಬಿಡುಗಡೆಯಾಗಿದೆ. ಕಾಂಚಾಣ ಕುಣಿತ ಶುರುವಾಗಿದೆ. ಗುತ್ತಿಗೆದಾರರು ಬಾಕಿ ಹಣ ನೀಡುವಂತೆ ಆತ್ಮಹತ್ಯೆಗೆ ಯತ್ನಿಸಿದರೂ ಸರ್ಕಾರ ಹಣ ಬಿಡುಗಡೆ ಮಾಡಲು ಮನಸ್ಸು ಮಾಡುತ್ತಿಲ್ಲ ಎಂದು ಅಶೋಕ್ ಕಿಡಿಕಾರಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...