alex Certify BIG NEWS: 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರ್ಕಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 44 ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 44 ಜನರಿಗೆ ನಿಗಮ ಮಂಡಳಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ನ 44 ಕಾರ್ಯಕರ್ತರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ ನೀಡಲಾಗಿದೆ.

ನೇಮಕಾತಿ ಪಟ್ಟಿ:

ಕಾಂತಾ ನಾಯ್ಕ್-ಕೌಶಲಾಭಿವೃದ್ಧಿ ನಿಗಮ ಅಧ್ಯಕ್ಷೆ
ನಾಗರಾಜು-ಬಾಬು ಜಗಜೀವನ್ ರಾವ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ
ವಿನೋದ್ ಕೆ.ಅಸೂಟಿ- ಕರ್ನಾಟಕ ಕ್ರೀಡಾ ಪ್ರಾಧಿಕಾರ ಉಪಾಧ್ಯಕ್ಷ
ಬಿ.ಹೆಚ್.ಹರೀಶ್-ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮ ಅಧ್ಯಕ್ಷ
ಡಾ.ಅಂಶುಮಂತ್-ಭದ್ರಾ ಕಾಡಾ ಅಧ್ಯಕ್ಷ
ಜೆ.ಹೆಚ್.ಆಂಜನೇಯಲು-ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಡಾ.ಬಿ.ಯೋಗೇಶ್ ಬಾಬು-ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ
ಮರಿಗೌಡ ಯಾದಗಿರಿ-ರಾಜ್ಯ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ದೇವೇಂದ್ರಪ್ಪ ವರ್ತೂರು-ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ಅಧ್ಯಕ್ಷ

ರಾಜಶೇಖರ್ ರಾಮಸ್ವರಂ-ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷ
ಕೆ.ಮರಿಗೌಡ-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಎಸ್.ಮನೋಹರ್-ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್
ಅಯೂಬ್ ಖಾನ್-ಬಣ್ಣ ಮತ್ತು ಅರಗು ಕಾರ್ಖಾನೆ ಅಧ್ಯಕ್ಷ
ಮಮತಾ ಗಟ್ಟಿ-ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ
ಜಿ.ಪಲ್ಲವಿ-ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷೆ
ಹೆಚ್.ಸಿ.ಸುದೀಂಧ್ರ-ತೆಂಗು ಅಭಿವೃದ್ಧಿ ಮಂಡಳಿ ಅಧ್ಯಕ್ಷ
ಜಯಸಿಂಹ-ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ
ವಿಜಯ್ ಕೆ.ಮುಳಗುಂದ್- ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರ
ಮರಿಸ್ವಾಮಿ ಚಾಮರಾಜನಗರ-ಕಾಡಾ ಅಧ್ಯಕ್ಷ
ಸದಾಶಿವ ಉಲ್ಲಾಳ್-ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ರಘುನಂದನ್ ರಾಮಣ್ಣ-ಬಿಎಂಐಸಿಎಪಿಎ ಅಧ್ಯಕ್ಷ
ಬಸವರಾಜ್ ಜಾಬಶೆಟ್ಟಿ-ಬೀದರ್ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ
ಸಾಧು ಕೋಕಿಲ-ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ – ಸೇರಿದಂತೆ 44 ಕಾರ್ಯಕರ್ತರಿಗೆ ನಿಗಮ ಮಂಡಳಿಗೆ ನೇಮಕ ಮಾಡಲಾಗಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...