alex Certify BREAKING NEWS: ದೇವಸ್ಥಾನದ ಟ್ಯಾಂಕ್ ನಲ್ಲಿ ಮುಳುಗಿ ಐವರು ಮಕ್ಕಳ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ದೇವಸ್ಥಾನದ ಟ್ಯಾಂಕ್ ನಲ್ಲಿ ಮುಳುಗಿ ಐವರು ಮಕ್ಕಳ ಸಾವು

ದುರಂತ ಘಟನೆಯೊಂದರಲ್ಲಿ ಐವರು ಮಕ್ಕಳು ಇಂದು ಚೆನ್ನೈನ ದೇವಸ್ಥಾನದಲ್ಲಿ ನೀರಿನ ಟ್ಯಾಂಕ್‌ನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧಾರ್ಮಿಕ ವಿಧಿ ವಿಧಾನದ ವೇಳೆ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...