alex Certify ಶಿವಮೊಗ್ಗದಲ್ಲೊಂದು ಘೋರ ಘಟನೆ; ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿವಮೊಗ್ಗದಲ್ಲೊಂದು ಘೋರ ಘಟನೆ; ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವು

ಶಿವಮೊಗ್ಗ: ಕಾರು ಡಿಕ್ಕಿಯಾಗಿ 8 ಎಮ್ಮೆಗಳು ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಗಾಡಿಕೊಪ್ಪ ಕಾಲುವೆ ಬಳಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಎಮ್ಮೆಗಳ ಹಿಂಡಿಗೆ ಬ್ರೀಜಾ ಕಾರೊಂದು ಡಿಕ್ಕಿಯಾಗಿದ್ದು, ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಘಟನೆಯಲ್ಲಿ 8 ಎಮ್ಮೆಗಳು ಸಾವನ್ನಪ್ಪಿವೆ.

SHOCKING NEWS: ತಮ್ಮನನ್ನೇ ಬರ್ಬರವಾಗಿ ಹತ್ಯೆಗೈದ ಅಣ್ಣ

ಕಾರು ವಿದ್ಯಾನಗರದಿಂದ ಸಾಗರದ ಕಡೆಗೆ ಹೋಗುತ್ತಿತ್ತು. ರಸ್ತೆ ಮಧ್ಯೆ ಎಮ್ಮೆಗಳ ಹಿಂಡಿಗೆ ಕಾರು ಡಿಕ್ಕಿ ಹೊಡೆದಿದೆ. ಎಮ್ಮೆಗಳು ರಸ್ತೆಯಲ್ಲಿಯೇ ನರಳಾಡಿ ಪ್ರಾಣಬಿಟ್ಟಿವೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಾರು ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...