alex Certify BIG NEWS : ಶ್ರೀ ಶೈಲದಲ್ಲಿ ಹಂಚಿದ ಪ್ರಸಾದದಲ್ಲಿ ಮೂಳೆ ಚೂರು ಪತ್ತೆ ; ತನಿಖೆಗೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಶ್ರೀ ಶೈಲದಲ್ಲಿ ಹಂಚಿದ ಪ್ರಸಾದದಲ್ಲಿ ಮೂಳೆ ಚೂರು ಪತ್ತೆ ; ತನಿಖೆಗೆ ಆದೇಶ

ಆಂಧ್ರಪ್ರದೇಶ : ಆಂಧ್ರದ ಶ್ರೀಶೈಲ ದೇವಸ್ಥಾನದಲ್ಲಿ ಭಕ್ತರೊಬ್ಬರಿಗೆ ನೀಡಲಾದ ಪ್ರಸಾದದಲ್ಲಿ ಮೂಳೆಯ ಚೂರುಗಳು ಪತ್ತೆಯಾಗಿದ್ದು, ದೇವಳದ ಆಡಳಿತ ಮಂಡಳಿ ತನಿಖೆಗೆ ಆದೇಶಿಸಿದೆ.

ಭಕ್ತರೊಬ್ಬರಿಗೆ ದರ್ಶನದ ನಂತರ ದೇವಳದಲ್ಲಿ ಪ್ರಸಾದ ನೀಡಲಾಗಿದ್ದು, ಅದರಲ್ಲಿ ಮೂಳೆ ಚೂರುಗಳು ಪತ್ತೆಯಾಗಿದೆ . ಈ ಘಟನೆಯ ಬಳಿಕ ದೇವಳದ ಅಡುಗೆಮನೆಯ ನೈರ್ಮಲ್ಯ ಮತ್ತು ನಿರ್ವಹಣೆಯ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಘಟನೆ ಸಂಬಂಧ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ಲಿಖಿತ ದೂರು ನೀಡಿದ್ದು, ಭಕ್ತರ ದೂರನ್ನು ಸ್ವೀಕರಿಸಿದ ಆಡಳಿತ ಮಂಡಳಿ ಘಟನೆ ಕುರಿತು ತನಿಖೆ ನಡೆಸುವಂತೆ ಆದೇಶ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...