ಬೆಂಗಳೂರು : ಏಪ್ರಿಲ್ 4 ರಂದು ಕರ್ನಾಟಕ ರಾಜ್ಯ ಸಕಾ೯ರಿ ನಿವೃತ್ತ ನೌಕರರ ಸಂಘದ ಬೃಹತ್ ಸಮಾವೇಶ ನಿಗದಿಯಾಗಿದೆ.
ಕನಾ೯ಟಕ ರಾಜ್ಯ ಸಕಾ೯ರಿ ನಿವೃತ್ತ ನೌಕರರ ಸಂಘದ ರಾಜ್ಯ ಮಟ್ಟದ ಕಾಯ೯ಗಾರ ಹಾಗೂ ಬೃಹತ್ ಸಮಾವೇಶವನ್ನು ದಿನಾಂಕ 04-04-2025 ಏರ್ಪಡಿಸಲಾಗಿದೆ. ಪ್ರಿನ್ಸಸ್ ಪ್ರೈನ್” (ಗೇಟ್ ನಂ.9) ಅರಮನೆ ಆವರಣ, ಬಳ್ಳಾರಿ ರಸ್ತೆ, ಬೆಂಗಳೂರಿನಲ್ಲಿ ಸಭೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದು, ಕಾರ್ಯಕ್ರಮದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮತ್ತಿತರರು ಭಾಗಿಯಾಗಲಿದ್ದಾರೆ.



