alex Certify BREAKING : ಚಾಮರಾಜನಗರದಲ್ಲಿ ಭೀಕರ ಮರ್ಡರ್ ; ಮಾವನಿಂದಲೇ ಅಳಿಯನ ಬರ್ಬರ ಹತ್ಯೆ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಾಮರಾಜನಗರದಲ್ಲಿ ಭೀಕರ ಮರ್ಡರ್ ; ಮಾವನಿಂದಲೇ ಅಳಿಯನ ಬರ್ಬರ ಹತ್ಯೆ..!

ಚಾಮರಾಜನಗರ : ಕೊಡಲಿಯಿಂದ ಕೊಚ್ಚಿ ಮಾವನೇ ಅಳಿಯನನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಾಮರಾಜನಗರ ತಾಲೂಕಿನ ಜನ್ನೂರಿನಲ್ಲಿ ನಡೆದಿದೆ.

ನಂಜುಡಯ್ಯ ಎಂಬಾತ ತನ್ನ ಅಳಿಯ ಉಮೇಶ್ ನನ್ನು ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಅಳಿಯ ಉಮೇಶ್ ನಿತ್ಯ ಕುಡಿದು ಬಂದು ಮಗಳಿಗೆ ತೊಂದರೆ ಕೊಡುತ್ತಿದ್ದನು ಎನ್ನಲಾಗಿದೆ. ಇದನ್ನು ನೋಡಿ ಬೇಸತ್ತ ಮಾವ ಉಮೇಶ್ ನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...