alex Certify ‘ಹುಲಿವೇಷ’ ಕುಣಿತದ ವೇಳೆ ಆಯ ತಪ್ಪಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹುಲಿವೇಷ’ ಕುಣಿತದ ವೇಳೆ ಆಯ ತಪ್ಪಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯ

ಮಂಗಳೂರು : ಹುಲಿವೇಷ ಕುಣಿತದ ವೇಳೆ ಆಯ ತಪ್ಪಿ ಬಿದ್ದು ವ್ಯಕ್ತಿಗೆ ಗಂಭೀರ ಗಾಯಗಳಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮುಳಿಹಿತ್ಲು ಎಂಬಲ್ಲಿನ ಹುಲಿವೇಷ ತಂಡದ ಕುಣಿತದ ವೇಳೆ ದುರ್ಘಟನೆ ನಡೆದಿದೆ. ಹುಲಿವೇಷಧಾರಿಯೊಬ್ಬರು ಕಸರತ್ತು ಪ್ರದರ್ಶನದ ವೇಳೆ ರಿವರ್ಸ್ ಪಲ್ಟಿ ಹೊಡೆಯುತ್ತಿದ್ದರು, ಈ ವೇಳೆ ಅವರು ಆಯತಪ್ಪಿ ಬಿದ್ದು ಗಂಭೀರ ಗಾಯಗಳಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ  ಚಿಕಿತ್ಸೆ ನೀಡಲಾಗಿದೆ.

ರಿವರ್ಸ್ ಪಲ್ಟಿ ಹೊಡೆಯುವ ವೇಳೆ   ತಲೆ ನೆಲಕ್ಕೆ ಬಡಿದು ಕತ್ತು ಉಳುಕಿದ ಪರಿಣಾಮ ಹುಲಿವೇಷಧಾರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...