Lokayukta Raid : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ

ಚಿಕ್ಕಮಗಳೂರು : ಲಂಚ ಪಡೆಯುತ್ತಿದ್ದ ಚಿಕ್ಕಮಗಳೂರಿನ ಕಂದಾಯ ಇಲಾಖೆಯ ಸರ್ವೆಯರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ಲಂಚ ಪಡೆಯುವಾಗ ಕಂದಾಯ ಇಲಾಖೆಯ ಸರ್ವೆಯರ್ ರಮೇಶಪ್ಪ ಬಲೆಗೆ ಬಿದ್ದಿದ್ದಾರೆ. ಸರ್ವೆಯರ್ ರಮೇಶಪ್ಪ ಜಮೀನಿನ ಸರ್ವೆಗಾಗಿ ರಮೇಶಪ್ಪ 3 ಸಾವಿರ ಲಂಚ ಕೇಳಿದ್ದರು. ಅಂತೆಯೇ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read