alex Certify ಬೆಂಗಳೂರಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರಲ್ಲಿ ಬಹುಮಹಡಿ ಕಟ್ಟಡದಿಂದ ಹಾರಿ ಟೆಕ್ಕಿ ಆತ್ಮಹತ್ಯೆ

ಬೆಂಗಳೂರು: ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಟೆಕ್ಕಿಯೊಬ್ಬರು 21ನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ಳಂದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು ಸಾರಂಗ ಕುಲಕರ್ಣಿ (29) ಎಂದು ಗುರುತಿಸಲಾಗಿದೆ. 2 ತಿಂಗಳ ಹಿಂದೆ ಕೆಲಸ ಕಳೆದುಕೊಂಡಿದ್ದ ಟೆಕ್ಕಿ, ಕೆಲಸ ಇಲ್ಲದ ಕಾರಣ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆಯಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...