alex Certify ಚಿತ್ರದುರ್ಗದಲ್ಲಿ ದಾರುಣ ಘಟನೆ ; ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪಾಪಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗದಲ್ಲಿ ದಾರುಣ ಘಟನೆ ; ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪಾಪಿ..!

ಚಿತ್ರದುರ್ಗ : ಚಿತ್ರದುರ್ಗದಲ್ಲಿ ದಾರುಣ ಘಟನೆಯೊಂದು ನಡೆದಿದ್ದು, ದುರುಳನೋರ್ವ ಚಾಕೊಲೇಟ್ ಆಮಿಷ ತೋರಿಸಿ ಬಾಲಕಿಯ ಕತ್ತು ಕೊಯ್ದ ಪರಾರಿಯಾದ ಘಟನೆ ಚಿತ್ರದುರ್ಗದಲ್ಲಿ ತಾಲೂಕಿನ ಹೊಳಲ್ಕೆರೆ ತಾಲೂಕಿನಲ್ಲಿ ನಡೆದಿದೆ.

ಮಲ್ಲಸಿಂಗನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಅದೇ ಗ್ರಾಮದ ಹನುಮಂತಪ್ಪ ಚಾಕೊಲೇಟ್ ಆಮಿಷ ತೋರಿಸಿ ಪಕ್ಕದ ಜಮೀನಿಗೆ ಕರೆದುಕೊಂಡು ಹೋಗಿ ಮಗುವಿನ ಕತ್ತು ಕೊಯ್ದಿದ್ದಾನೆ.

ಅದೃಷವಶಾತ್ ಸ್ಥಳೀಯರು ಇದನ್ನು ನೋಡಿ ಓಡಿ ಬಂದಿದ್ದಾರೆ. ಕೂಡಲೇ ಆತ ಮಗುವನ್ನು ಬಿಟ್ಟು ಎಸ್ಕೇಪ್ ಆಗಿದ್ದಾನೆ. ಬಾಲಕಿಯನ್ನು ರಕ್ಷಿಸಿದ ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...