alex Certify ಕಲಬುರಗಿ : ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ತಗುಲಿ ಸುಟ್ಟು ಕರಕಲಾದ ಕಾರ್ಮಿಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಲಬುರಗಿ : ಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ತಗುಲಿ ಸುಟ್ಟು ಕರಕಲಾದ ಕಾರ್ಮಿಕ

ಕಲಬುರಗಿಸಕ್ಕರೆ ಕಾರ್ಖಾನೆಯಲ್ಲಿ ವಿದ್ಯುತ್ ತಗುಲಿ ಕಾರ್ಮಿಕ ಸುಟ್ಟು ಕರಕಲಾದ ಘಟನೆ ಇಲ್ಲಿನ ಅಫಜಲಪುರ ತಾಲೂಕಿನ ಚುಣಮಗೇರಾದಲ್ಲಿರುವ ಕೆಪಿಆರ್ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.

ಮೃತ ಕಾರ್ಮಿಕನನ್ನು ಯುವರಾಜ್ ಚೌಹಾಣ್ ಎಂದು ಗುರುತಿಸಲಾಗಿದೆ.ಇವರು ಈ ಕಾರ್ಖಾನೆಯಲ್ಲಿ ಎಲೆಕ್ಟ್ರಿಶಿಯನ್ ಆಗಿದ್ದರು. ಇಂದು ಕೆಲಸ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತ ಪರಿಹಾರಕ್ಕೆ ಆಗ್ರಹಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...