alex Certify BREAKING: KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KAS ಅಧಿಕಾರಿ ರಂಗನಾಥ್ ಮನೆ ಮೇಲೆ ಎಸಿಬಿ ದಾಳಿ

ಬೆಂಗಳೂರು: ಕೆಎಎಸ್ ಅಧಿಕಾರಿ ಕೆ. ರಂಗನಾಥ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಂಗನಾಥ್ ಮನೆಗಳ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು ಮತ್ತು ದೊಡ್ಡಬಳ್ಳಾಪುರದಲ್ಲಿ ಭ್ರಷ್ಟಾಚಾರ ನಿಗ್ರಹ ದಳದಿಂದ ದಾಳಿ ನಡೆಸಲಾಗಿದ್ದು, ರಂಗನಾಥ್ ಅವರ ಮನೆ ಸೇರಿದಂತೆ ಐದು ಕಡೆ ದಾಳಿ ನಡೆಸಲಾಗಿದೆ. ನ್ಯಾಯಾಂಗ ಬಡಾವಣೆಯಲ್ಲಿನ ರಂಗನಾಥ್ ಅವರ ಮನೆ, ನಾಗರಬಾವಿಯಲ್ಲಿರುವ ಸಂಬಂಧಿಕರ ಮನೆ, ದೊಡ್ಡಬಳ್ಳಾಪುರದ ಕನಕಶ್ರೀ ಟ್ರಸ್ಟ್ ಕಚೇರಿ, ಅಕ್ಷರ ಪಬ್ಲಿಕ್ ಶಾಲೆ ಮತ್ತು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಗೋಮಾಳ ಭೂಮಿಯನ್ನು ಖಾಸಗಿಯವರಿಗೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ರಂಗನಾಥ್ ಅವರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...