alex Certify ACB ದಾಳಿ ಪ್ರಕರಣ: ಚಿನ್ನ ಬೆಳೆದ ಕೃಷಿ ಅಧಿಕಾರಿಗೆ ಮತ್ತೆ ಶಾಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ACB ದಾಳಿ ಪ್ರಕರಣ: ಚಿನ್ನ ಬೆಳೆದ ಕೃಷಿ ಅಧಿಕಾರಿಗೆ ಮತ್ತೆ ಶಾಕ್

ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಅಧಿಕಾರಿ ರುದ್ರೇಶಪ್ಪ ಅವರ ಜಾಮೀನು ಅರ್ಜಿಯನ್ನು ಶಿವಮೊಗ್ಗ ನ್ಯಾಯಾಲಯ ವಜಾಗೊಳಿಸಿದೆ.

ಶಿವಮೊಗ್ಗದ ಒಂದನೇ ಹೆಚ್ಚುವರಿ ನ್ಯಾಯಾಲಯ ಜಾಮೀನು ಅರ್ಜಿ ವಜಾಗೊಳಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ರುದ್ರೇಶಪ್ಪ ಡಿಸೆಂಬರ್ 7 ರವರೆಗೆ ಜೈಲಿನಲ್ಲಿ ಕಾಲ ಕಳೆಯಬೇಕಿದೆ ಎಂದು ಹೇಳಲಾಗಿದೆ.

ಗದಗ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾಗಿದ್ದ ರುದ್ರೇಶಪ್ಪ ಆದಾಯಕ್ಕಿಂತ ಸುಮಾರು ಶೇ. 400 ರಷ್ಟು ಅಧಿಕ ಅಕ್ರಮ ಆಸ್ತಿ ಗಳಿಸಿದ್ದು, ದಾಳಿಯ ವೇಳೆ ಅವರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನ, ನಗದು ಹಾಗೂ ಆಸ್ತಿ ದಾಖಲೆ ವಶಕ್ಕೆ ಪಡೆಯಲಾಗಿದೆ. ಅವರು ನ್ಯಾಯಾಂಗ ಬಂಧನದಲ್ಲಿದ್ದು, ಜಾಮೀನು ಅರ್ಜಿ ವಜಾಗೊಂಡ ಹಿನ್ನಲೆಯಲ್ಲಿ ಜೈಲಲ್ಲೇ ಉಳಿಯುವಂತಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...