alex Certify BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಹಬ್ಬದ ದಿನವೇ ಮತ್ತೊಂದು ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಮಕರ ಸಂಕ್ರಾಂತಿ ಹಬ್ಬದ ದಿನವೇ ಭೀಕರ ಅಪಘಾತದಲ್ಲಿ ಯುವಕನೊಬ್ಬ ಬಲಿಯಾಗಿದ್ದಾನೆ. ಮರಕ್ಕೆ ಕಾರು ಡಿಕ್ಕಿಯಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಣಸವಾಡಿ ಬಳಿ ನಡೆದಿದೆ.

ಬಾಣಸವಾಡಿಯ ಸಿಎಂ ಆರ್ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ವೇಗವಾಗಿ ಬಂದ ಕಾರು ಮರಕ್ಕೆ ಡಿಕ್ಕಿಹೊಡೆದು ಬಳಿಕ ಕಾಂಪೌಂಡ್ ಗೆ ಗುದ್ದಿದೆ. ಕಾರಿನಲ್ಲಿದ್ದ 25 ವರ್ಷದ ಯುವಕ ಮೆಲ್ವಿನ್ ಜೋಸ್ವಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಬಾನಸವಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...