alex Certify BREAKING NEWS: ಕಾರ್, ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕಾರ್, ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಬೆಳಗಾವಿ: ಕಾರ್, ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಐದು ಜನ ಸಾವನ್ನಪ್ಪಿದ್ದಾರೆ. ಮುಗಳಕೋಡ ಕಾಲುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.

ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಮುಗಳಖೋಡ ಬಳಿ ಅಪಘಾತ ಸಂಭವಿಸಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಜತ್ತ -ಜಾಂಬೋಟಿ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...