alex Certify BIG BREAKING: ಹಳ್ಳಕ್ಕೆ ಉರುಳಿದ ಕಾರ್ ಗೆ ಬೆಂಕಿ, ಮೂವರ ಸಜೀವ ದಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಹಳ್ಳಕ್ಕೆ ಉರುಳಿದ ಕಾರ್ ಗೆ ಬೆಂಕಿ, ಮೂವರ ಸಜೀವ ದಹನ

ಮಂಡ್ಯ: ಹಳ್ಳಕ್ಕೆ ಕಾರ್ ಉರುಳಿಬಿದ್ದ ಪರಿಣಾಮ ಮೂವರು ಸಜೀವ ದಹನವಾದ ಘಟನೆ ಮಂಡ್ಯ ಜಿಲ್ಲೆ ಹಲಗೂರು ಸಮೀಪ ನಡೆದಿದೆ.

ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದ ಬಳಿ ದುರ್ಘಟನೆ ನಡೆದಿದ್ದು, ಕಾರ್ ನಲ್ಲಿದ್ದ ಮೂವರು ಸಜೀವದಹನವಾಗಿದ್ದಾರೆ. ಇಬ್ಬರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ಕಾರ್ ಅಪಘಾತಕ್ಕೀಡಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...