alex Certify BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪಾದಚಾರಿಗಳಿಗೆ ಬೈಕ್ ಡಿಕ್ಕಿ: ಮೂವರು ದುರ್ಮರಣ

ವಿಜಯಪುರ: ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ನಡೆದಿದೆ.

ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಯುವಕ ಸಾವನ್ನಪ್ಪಿದ್ದಾರೆ. ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಕೈನೂರ(23) ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ(19) ಮೃತಪಟ್ಟವರು ಎನ್ನಲಾಗಿದೆ.

ಮಲಗಲದಿನ್ನಿ ಗ್ರಾಮದ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...