alex Certify ಯಕ್ಷಗಾನ ನೋಡಿ ಬರುವಾಗಲೇ ಕಾದಿತ್ತು ದುರ್ವಿದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಯಕ್ಷಗಾನ ನೋಡಿ ಬರುವಾಗಲೇ ಕಾದಿತ್ತು ದುರ್ವಿದಿ

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ತಾಯಿ, ಮಗ ಸಾವನ್ನಪ್ಪಿದ ಘಟನೆ ರಾಮನಗುಳಿ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ರಾಮನಗುಳಿ ಬಳಿ ಬೈಕ್ ನಲ್ಲಿದ್ದ ಹರಿಹರ ರವಿ ಸಿದ್ದಿ ಮತ್ತು ಬೇಬಿ ರವಿ ಸಿದ್ದಿ ಮೃತಪಟ್ಟಿದ್ದಾರೆನ್ನಲಾಗಿದೆ. ಮೃತರು ಅಂಕೋಲಾ ತಾಲೂಕಿನ ಅಂಗಡಿಬೈಲ್ ನಿವಾಸಿಗಳಾಗಿದ್ದಾರೆ. ಯಕ್ಷಗಾನ ನೋಡಿ ವಾಪಸಾಗುತ್ತಿದ್ದ ವೇಳೆಯಲ್ಲಿ ಘಟನೆ ನಡೆದಿದೆ. ನಿದ್ದೆ ಮಂಪರಿನಲ್ಲಿ ಬೈಕ್ ಚಾಲನೆ ವೇಳೆ ಅಪಘಾತ ಸಂಭವಿಸಿದೆ. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...