alex Certify BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಭೀಕರ ಅಪಘಾತದಲ್ಲಿ 9 ಜನ ಸಾವು, 13 ಮಂದಿ ಗಾಯ

ಒಡಿಶಾದ ಕೋರಾಪುಟ್ ಜಿಲ್ಲೆಯ ಕೊಟ್ ಪುಟ್ ನಲ್ಲಿ ವ್ಯಾನ್ ಪಲ್ಟಿಯಾಗಿ 9 ಜನ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 13 ಮಂದಿ ಗಾಯಗೊಂಡಿದ್ದಾರೆ.

ಒಡಿಶಾದ ಸಿಂಧಿಗುಡ ಗ್ರಾಮದಿಂದ ಛತ್ತೀಸ್ಗಡದ ಕುಲ್ತಾ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ವೇಳೆಯಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊರಾಪುಟ್ ಪೊಲೀಸ್ ಅಧಿಕಾರಿ ಮಧುಸೂದನ್ ಮಿಶ್ರಾ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...