alex Certify ‘ಮಾನಸಿಕ ಖಿನ್ನತೆ’ ಯಿಂದ ಹೊರಬರಲು ಯೋಗದ ಮೊರೆ ಹೋದ ನಟ ದರ್ಶನ್ |Actor Darshan | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮಾನಸಿಕ ಖಿನ್ನತೆ’ ಯಿಂದ ಹೊರಬರಲು ಯೋಗದ ಮೊರೆ ಹೋದ ನಟ ದರ್ಶನ್ |Actor Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ.

ಜೈಲಿನಲ್ಲಿ ಮೌನಕ್ಕೆ ಶರಣಾಗಿರುವ ನಟ ದರ್ಶನ್ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಇದರಿಂದ ಹೊರಬರಲು ಯೋಗದ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನ ಭಯ ಅವರನ್ನು ಕಾಡುತ್ತಿದ್ದು, ಜೈಲಿನಲ್ಲಿ ನಟ ದರ್ಶನ್ ಸದಾ ಚಿಂತಾಕ್ರಾಂತವಾಗಿ ಕುಳಿತಿರುತ್ತಾರೆ ಎನ್ನಲಾಗಿದೆ.

ಜೈಲಿನಲ್ಲಿ ಸಮಯ ಕಳೆಯಲು ಕಷ್ಟಪಡುತ್ತಿರುವ ನಟ ದರ್ಶನ್ ಗ್ರಂಥಾಲಯದಿಂದ ಕೆಲವು ಕಾದಂಬರಿ, ಪುಸ್ತಕಗಳನ್ನು ತರಸಿಕೊಂಡು ಓದುತ್ತಿದ್ದಾರೆ. ಆದರೂ ನಟ ದರ್ಶನ್ ಗೆ ಮಾನಸಿಕ ಖಿನ್ನತೆ ಕಾಡುತ್ತಿದ್ದು, ಟೆನ್ಶನ್ ನಿಂದ ಹೊರ ಬರಲು ನಿನ್ನೆಯಿಂದ ಯೋಗ ಮಾಡುತ್ತಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಗೆ ಜುಲೈ 18 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...