alex Certify ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದ ಯುವಕನ ಅಟ್ಟಾಡಿಸಿ ಹತ್ಯೆ

ವಿಜಯಪುರ: ತಾನು ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಮದುವೆ ಮಂಟಪದಲ್ಲಿ ಅಟ್ಟಾಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಪುಣೆ ಮೂಲದ ಅಯಾನ್ ಶೇಖ್ ಅತ್ತೆಯಾದ ಯುವಕ. ವಿಜಯಪುರದ ಚಪ್ಪರ ಬಂದ್ ಕಾಲೋನಿಯ ಹುಸೇನ್ ಸಾಬ್ ನಂದಿಹಾಳ ಆರೋಪಿಯಾಗಿದ್ದಾನೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಪುಣೆ ಮೂಲದ ಯುವತಿಯೊಂದಿಗೆ ಹುಸೇನ್ ಸಾಬ್ ನಿಶ್ಚಿತಾರ್ಥ ನೆರವೇರಿದ್ದು, ಆಕೆಯೊಂದಿಗೆ ಅಯಾನ್ ಶೇಖ್ ಅಕ್ರಮ ಸಂಬಂಧ ಬೆಳೆಸಿರುವ ವಿಚಾರ ತಿಳಿದು ಜಗಳವಾಗಿತ್ತು. ಹಿರಿಯರು ಬುದ್ಧಿವಾದ ಹೇಳಿ ವಿವಾದ ತಣ್ಣಗಾಗಿಸಿದ್ದಾರೆ. ಸೋಮವಾರ ಮದುವೆಗೆ ವಿಜಯಪುರಕ್ಕೆ ಅಯಾನ್ ಕರೆಸಿಕೊಂಡ ಹುಸೇನ್ ಸಾಬ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...