alex Certify ವಿರೋಧದ ನಡುವೆ ಅಗ್ನಿವೀರರಿಗೆ ಹೆಚ್ಚಿದ ಬೆಂಬಲ: ಉದ್ಯೋಗದ ಭರವಸೆ ನೀಡಿದ ಮತ್ತೊಬ್ಬ ಉದ್ಯಮಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿರೋಧದ ನಡುವೆ ಅಗ್ನಿವೀರರಿಗೆ ಹೆಚ್ಚಿದ ಬೆಂಬಲ: ಉದ್ಯೋಗದ ಭರವಸೆ ನೀಡಿದ ಮತ್ತೊಬ್ಬ ಉದ್ಯಮಿ

ನವದೆಹಲಿ: ಕೇಂದ್ರದ ಅಗ್ನಿಪಥ್ ಯೋಜನೆಗೆ ವ್ಯಾಪಕ ವಿರೋಧದ ನಡುವೆ RPG ಎಂಟರ್‌ ಪ್ರೈಸಸ್‌ ಅಧ್ಯಕ್ಷ ಹರ್ಷ್ ಗೋಯೆಂಕಾ ಅವರು ಅಗ್ನಿವೀರ್‌ ಗಳಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಯೋಜನೆಯ ವಿರುದ್ಧದ ಹಿಂಸಾಚಾರದ ಬಗ್ಗೆ ಬೇಸರ ವ್ಯಕ್ತಪಡಿಸಿ, ಮುಂದೆ ಅಗ್ನಿವೀರರಿಗೆ ಉದ್ಯೋಗದ ಭರವಸೆ ನೀಡಿದ್ದಾರೆ.

ಇದೇ ರೀತಿ ಆರ್‌.ಪಿ.ಜಿ. ಗ್ರೂಪ್ ಅಧ್ಯಕ್ಷ ಹರ್ಷ್ ಗೋಯೆಂಕಾ ಟ್ವೀಟ್ ಮಾಡಿ, ಆರ್‌.ಪಿ.ಜಿ. ಗ್ರೂಪ್ ಕೂಡ ಅಗ್ನಿವೀರ್‌ ಗಳನ್ನು ಬಳಸಿಕೊಳ್ಳುವ ಅವಕಾಶವನ್ನು ಸ್ವಾಗತಿಸುತ್ತದೆ. ಈ ಪ್ರತಿಜ್ಞೆಯನ್ನು ತೆಗೆದುಕೊಳ್ಳಲು ಮತ್ತು ನಮ್ಮ ಯುವಕರಿಗೆ ಭವಿಷ್ಯದ ಭರವಸೆ ನೀಡಲು ಇತರ ಕಾರ್ಪೊರೇಟ್‌ಗಳು ಸಹ ನಮ್ಮೊಂದಿಗೆ ಸೇರಿಕೊಳ್ಳುತ್ತಾರೆ ಎಂದು ನಾನು ಭಾವಿಸುತ್ತೇನೆ. ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...