alex Certify BREAKING : ಮತ್ತೊಂದು ವಂಚನೆ ಪ್ರಕರಣ ಬಯಲಿಗೆ : ನಳೀನ್ ಕುಮಾರ್ ಕಟೀಲ್ ಹೆಸರಿನಲ್ಲಿ 2.3 ಕೋಟಿ ದೋಖಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮತ್ತೊಂದು ವಂಚನೆ ಪ್ರಕರಣ ಬಯಲಿಗೆ : ನಳೀನ್ ಕುಮಾರ್ ಕಟೀಲ್ ಹೆಸರಿನಲ್ಲಿ 2.3 ಕೋಟಿ ದೋಖಾ

ಬೆಂಗಳೂರು : ಚೈತ್ರ ಕೋಟಿ ಡೀಲ್ ಕೇಸ್ ಭಾರಿ ಸುದ್ದಿಯಾದ ಬೆನ್ನಲ್ಲೇ ಮತ್ತೊಂದು ವಂಚನೆ ಪ್ರಕರಣ ಬಯಲಾಗಿದೆ.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2.3 ಕೋಟಿ ವಂಚನೆ ಮಾಡಿರುವ ಆರೋಪದಡಿ ಪುತ್ತೂರು ಮೂಲದ ಬಿಜೆಪಿಯಲ್ಲಿದ್ದ ಸ್ಥಳೀಯ ಮುಖಂಡನ ವಿರುದ್ಧ ದೂರು ದಾಖಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ವಂಚನೆ ಎಸಗಲಾಗಿದೆ. ಕಟೀಲ್ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ವಿಜಯಪುರದ ರೇವಣ್ಣ ಸಿದ್ದಪ್ಪ, ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...