alex Certify BIG BREAKING: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆಯೇ ಕೇಂದ್ರದ ಮಹತ್ವದ ನಿರ್ಧಾರ: ಎರಡು ದಿನದಲ್ಲೇ ನೇಮಕಾತಿ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಗ್ನಿಪಥ್ ಯೋಜನೆಗೆ ತೀವ್ರ ವಿರೋಧದ ನಡುವೆಯೇ ಕೇಂದ್ರದ ಮಹತ್ವದ ನಿರ್ಧಾರ: ಎರಡು ದಿನದಲ್ಲೇ ನೇಮಕಾತಿ ಆರಂಭ

ನವದೆಹಲಿ: ಎರಡು ದಿನಗಳಲ್ಲಿ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಆರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಯೋಜನೆ ವಿರೋಧಿ ಪ್ರತಿಭಟನೆ ನಡುವೆಯೇ ಎರಡು ದಿನಗಳಲ್ಲಿ ಅಗ್ನಿಪಥ ಯೋಜನೆಯಡಿಯಲ್ಲಿ ಅಗ್ನಿವೀರರನ್ನು ನೇಮಕಾ ಮಾಡಿಕೊಳ್ಳಲು ಚಾಲನೆ ನೀಡಲಾಗುವುದು.

ಅಗ್ನಿಪಥ್ ನೇಮಕಾತಿ ಯೋಜನೆ ವಿರೋಧಿಸಿ ಉತ್ತರದ ರಾಜ್ಯಗಳಲ್ಲಿ ಭಾರೀ ಪ್ರತಿಭಟನೆ, ಹಿಂಸಾಚಾರ ನಡೆದಿದೆ. ಯೋಜನೆ ವಿರುದ್ಧ ಸಾವಿರಾರು ಯುವಕರು ಬೀದಿಗಿಳಿದಿದ್ದಾರೆ. ಈ ಹಿನ್ನೆಲೆಯಲ್ಲಿ ಸೇನಾ ಮುಖ್ಯಸ್ಥ ಮನೋಜ್ ಪಾಂಡೆ ಮಹತ್ವದ ಮಾಹಿತಿ ನೀಡಿದ್ದಾರೆ. ಮುಂದಿನ 2 ದಿನಗಳಲ್ಲಿ http://joinindianarmy.nic.in ನಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಇದರ ನಂತರ, ಮಿಲಿಟರಿ ನೇಮಕಾತಿಗೆ ಸಂಬಂಧಿಸಿದ ಸಂಸ್ಥೆಗಳು ನೋಂದಣಿ ಮತ್ತು ನೇಮಕಾತಿ ವೇಳಾಪಟ್ಟಿಯನ್ನು ಪ್ರಕಟಿಸುತ್ತವೆ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...