alex Certify ಗದ್ದೆ ಉಳುಮೆ ವೇಳೆ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕೃಷಿ ಕಾರ್ಮಿಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗದ್ದೆ ಉಳುಮೆ ವೇಳೆ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕೃಷಿ ಕಾರ್ಮಿಕ ಸಾವು

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮೊರಳ್ಳಿ ಮಾಣಿಗುಡ್ಡದಲ್ಲಿ ಗದ್ದೆ ಉಳುಮೆ ಮಾಡುತ್ತಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಮೃತಪಟ್ಟಿದ್ದಾರೆ.

ನಾಗರಾಜ ತಿಮ್ಮಪ್ಪ ಗೌಡ(37) ಮೃತಪಟ್ಟವರು. ಗದ್ದೆ ಉಳುಮೆಯ ಸಂದರ್ಭದಲ್ಲಿ ಆಕಸ್ಮಿಕವಾಗಿ ಪವರ್ ಟಿಲ್ಲರ್ ಯಂತ್ರಕ್ಕೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅವರು ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಮನೆಗೆ ಆಧಾರಸ್ತಂಭವಾಗಿದ್ದ ನಾಗರಾಜ ಅವರ ಅಕಾಲಿಕ ನಿಧನದ ಮಾಹಿತಿ ತಿಳಿದ ಶಾಸಕ ಸತೀಶ್ ಸೈಲ್ ಸಂತಾಪ ಸೂಚಿಸಿದ್ದು, ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...