alex Certify BIG NEWS: ಕಂದಾಯ ಸಚಿವರ ಹೆಸರಲ್ಲಿ ಬೆದರಿಕೆ; ವರ್ಗಾವಣೆ ದಂಧೆಗೂ ಕುಮ್ಮಕ್ಕು; PWD ನಿವೃತ್ತ ಎಂಜಿನಿಯರ್ ವಿರುದ್ಧ ಲೋಕಾಯುಕ್ತಕ್ಕೆ ದೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕಂದಾಯ ಸಚಿವರ ಹೆಸರಲ್ಲಿ ಬೆದರಿಕೆ; ವರ್ಗಾವಣೆ ದಂಧೆಗೂ ಕುಮ್ಮಕ್ಕು; PWD ನಿವೃತ್ತ ಎಂಜಿನಿಯರ್ ವಿರುದ್ಧ ಲೋಕಾಯುಕ್ತಕ್ಕೆ ದೂರು

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಹೆಸರಲ್ಲಿ ಅಧಿಕಾರಿಗಳಿಗೆ ಬೆದರಿಕೆಯೊಡ್ಡಿ, ವರ್ಗಾವಣೆ ದಂಧೆ ನಡೆಸುತ್ತಿರುವ ಆರೋಪ ಪಿಡಬ್ಲ್ಯೂಡಿ ನಿವೃತ್ತ ಇಂಜಿನಿಯರ್ ವಿರುದ್ಧ ಕೇಳಿ ಬಂದಿದೆ.

ಪಿಡಬ್ಲ್ಯೂಡಿ ಇಲಾಖೆ ನಿವೃತ್ತ ಇಂಜಿನಿಯರ್ ಮಂಜುನಾಥ್ ವಿರುದ್ಧ ಈ ಆರೋಪ ಕೇಳಿಬಂದಿದ್ದು, ಸಚಿವ ಆರ್. ಅಶೋಕ್ ಹೆಸರು ದುರ್ಬಳಕೆ ಮಾತ್ರಲ್ಲದೇ ಶಾಸಕರ ಭವನದ ಕೊಠಡಿ ಸಂಖ್ಯೆ 275ನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಈ ಕೊಠಡಿ ಶಾಸಕ ರವಿಸುಬ್ರಹ್ಮಣ್ಯ ಅವರಿಗೆ ಮಂಜೂರಾದ ಕೊಠಡಿಯಾಗಿದೆ.

GOOD NEWS: ಇನ್ಮುಂದೆ ಸಿಲಿಂಡರ್ ಜೊತೆ ಮನೆಗೆ ಬರಲಿದೆ ಅಗತ್ಯ ವಸ್ತು

ಈ ಹಿನ್ನೆಲೆಯಲ್ಲಿ ನಿವೃತ್ತ ಎಂಜಿನಿಯರ್ ಮಂಜುನಾಥ್ ವಿರುದ್ಧ ಹೊಳೆಬಸಪ್ಪ ಎಸ್ ಹಾಳಕೇರಿ ಎಂಬುವವರು ಲೋಕಾಯುಕ್ತದಲ್ಲಿ ದೂರು ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...