alex Certify BIG BREAKING: ಅಮಿತ್ ಶಾ ಭೇಟಿ ಹೊತ್ತಲ್ಲೇ ಮಹತ್ವದ ಘೋಷಣೆ, ಚುನಾವಣೆಯಲ್ಲೂ ಬಿಜೆಪಿ – AIADMK ಮೈತ್ರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಅಮಿತ್ ಶಾ ಭೇಟಿ ಹೊತ್ತಲ್ಲೇ ಮಹತ್ವದ ಘೋಷಣೆ, ಚುನಾವಣೆಯಲ್ಲೂ ಬಿಜೆಪಿ – AIADMK ಮೈತ್ರಿ

ಚೆನ್ನೈ: ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡುತ್ತಿರುವುದು ಹಲವು ರಾಜಕೀಯ ಬೆಳವಣಿಗೆಗಳಿಗೆ ಕಾರಣವಾಗಬಹುದೆಂದು ಹೇಳಲಾಗಿತ್ತು. ಅದಕ್ಕೆ ಪೂರಕವಾದ ಮಹತ್ವದ ಘೋಷಣೆ ಹೊರಬಿದ್ದಿದೆ.

ಮುಂಬರುವ ತಮಿಳುನಾಡು ಸಾರ್ವತ್ರಿಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಎಐಎಡಿಎಂಕೆ ಪಕ್ಷ ಮೈತ್ರಿ ಮಾಡಿಕೊಳ್ಳಲಿದೆ. ತಮಿಳುನಾಡು ಉಪಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪಕ್ಷದ ನಾಯಕ ಒ. ಪನ್ನೀರ್ ಸೆಲ್ವಂ ಈ ಕುರಿತಾಗಿ ಘೋಷಣೆ ಮಾಡಿದ್ದಾರೆ.

ಅಮಿತ್ ಶಾ ತಮಿಳುನಾಡಿಗೆ ಭೇಟಿ ನೀಡಿರುವ ವೇಳೆಯಲ್ಲಿ ಪನ್ನೀರ್ ಸೆಲ್ವಂ ಬಿಜೆಪಿಯೊಂದಿಗೆ ಮೈತ್ರಿ ಮುಂದುವರೆಯುವ ಬಗ್ಗೆ ಘೋಷಣೆ ಮಾಡಿದ್ದು, ತಮಿಳುನಾಡು ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...