alex Certify BREAKING : ದೆಹಲಿಯಲ್ಲಿ ಇಂದು ಸಂಜೆ 6:30 ಕ್ಕೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಿಗದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯಲ್ಲಿ ಇಂದು ಸಂಜೆ 6:30 ಕ್ಕೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಿಗದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ (ಸೆಪ್ಟೆಂಬರ್ 18) ಸಂಜೆ 6: 30 ಕ್ಕೆ ಕೇಂದ್ರ ಸಚಿವ ಸಂಪುಟ ಸಭೆಯನ್ನು ನಿಗದಿಪಡಿಸಿದ್ದಾರೆ.

ದೆಹಲಿಯಲ್ಲಿ ಇಂದು ಸಂಜೆ 6:30 ಕ್ಕೆ ಕೇಂದ್ರ ಸಚಿವ ಸಂಪುಟದ ಮಹತ್ವದ ಸಭೆ ನಿಗದಿಯಾಗಿದ್ದು,
ಸಂಸತ್ ಭವನದ ಅನೆಕ್ಸ್ ಬಿಲ್ಡಿಂಗ್ ನಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದೆ.

ಸಂಪುಟ ಸಭೆಯಲ್ಲಿ 8 ಮಹತ್ವದ ಮಸೂದೆಗಳ ಬಗ್ಗೆ ಮಹತ್ವದ ಚರ್ಚೆ ನಡೆಯಲಿದೆ ಎಂದು ತಿಳಿದು ಬಂದಿದೆ. ಸಭೆಯಲ್ಲಿ ಕೇಂದ್ರ ಸಚಿವ ಸಂಪುಟದ ಎಲ್ಲಾ ಸಚಿವರು ಹಾಜರಿರಲಿದ್ದಾರೆ. ಇಂದಿನ ಸಭೆಯಲ್ಲಿ ವಿಶೇಷ ಅಧಿವೇಶನದಲ್ಲಿ ಪರಿಗಣನೆಗೆ ತೆಗೆದುಕೊಳ್ಳಬೇಕಾದ ಪ್ರಮುಖ ಮಸೂದೆಗಳ ಬಗ್ಗೆ ಚರ್ಚೆಗಳನ್ನು ಒಳಗೊಂಡಿರುತ್ತದೆ ಎಂದು ನಿರೀಕ್ಷಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Plíseň bude navždy pryč: využijte 10 druhů ovoce, které Jak vám domácnost stále unikají Kardiologové doporučují bílkovinu č. 1 pro zdravé Jak jednoduše odstranit připečené jídlo z pánve: účinný Nová snídaňová kaše snižující