alex Certify ಉಮೇಶ್ ಕತ್ತಿ, ಆನಂದ ಮಾಮನಿ ನಿಧನದಿಂದ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರ ತೆರವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉಮೇಶ್ ಕತ್ತಿ, ಆನಂದ ಮಾಮನಿ ನಿಧನದಿಂದ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರ ತೆರವು

ಬೆಳಗಾವಿ: ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ ನಿಧನರಾಗಿದ್ದಾರೆ. ಇದರೊಂದಿಗೆ ಬೆಳಗಾವಿ ಜಿಲ್ಲೆಯಲ್ಲಿ ಎರಡು ಕ್ಷೇತ್ರಗಳು ತೆರವಾಗಿವೆ.

ಆನಂದ ಮಾಮನಿ ನಿಧನದಿಂದ ಸವದತ್ತಿ ಯಲ್ಲಮ್ಮ ಕ್ಷೇತ್ರ ತೆರವಾಗಿದೆ. ಉಮೇಶ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರ ತೆರವಾಗಿತ್ತು. ಸೆಪ್ಟೆಂಬರ್ 7ರಂದು ಹೃದಯಘಾತದಿಂದ ಸಚಿವ ಉಮೇಶ್ ಕತ್ತಿ ನಿಧನರಾಗಿದ್ದರು. ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ನಾಯಕರು ಪ್ರತಿನಿಧಿಸುತ್ತಿದ್ದ ಹುಕ್ಕೇರಿ ಮತ್ತು ಸವದತ್ತಿ ಯಲ್ಲಮ್ಮ ಮತಕ್ಷೇತ್ರಗಳು ತೆರವಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...