alex Certify ಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಜೆಪಿಗೆ ಕಗ್ಗಂಟಾದ ಚಿತ್ರದುರ್ಗ: ಸತತ 7 ಬಾರಿ ಅಭ್ಯರ್ಥಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ನಿರಾಸೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ರಾಜ್ಯದ 4 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಬಿಜೆಪಿ ಪ್ರಕಟಿಸಿದೆ. ಚಿಕ್ಕಬಳ್ಳಾಪುರದಿಂದ ಡಾ.ಕೆ. ಸುಧಾಕರ್ ಗೆ ಟಿಕೆಟ್ ನೀಡಲಾಗಿದೆ.

ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಬಿಜೆಪಿ ಟಿಕೆಟ್ ನೀಡಿದೆ. ಉತ್ತರ ಕನ್ನಡದಿಂದ ಅನಂತ್ ಕುಮಾರ್ ಹೆಗಡೆಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದ್ದು, ಕಗ್ಗಂಟಾಗಿರುವ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಾಗಿಲ್ಲ.

ಕೇಂದ್ರ ಸಚಿವ ಎ. ನಾರಾಯಣಸ್ವಾಮಿ ಚಿತ್ರದುರ್ಗ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಆಡಳಿತ ವಿರೋಧಿ ಅಲೆಯ ಕಾರಣ ಮಾಜಿ ಡಿಸಿಎಂ ಗೋವಿಂದ ಕಾರಜೋಳ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ. ವಿವಾದಿತ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದ್ದ ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಕೈತಪ್ಪಿದೆ. ಸತತ 7 ಬಾರಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಯಾಗಿದ್ದ ಅನಂತಕುಮಾರ್ ಹೆಗಡೆಯವರಿಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...
Najít kočku: vrcholový test pozornosti на Kde se skrývá autíčko: jen ti nejpozornější ho najdou Vynikající jemné Jak najít měsíc v koláčcích za 7 sekund: výzva