alex Certify BIG NEWS: ಒಂದೇ ಕುಟುಂಬದ 6 ಜನರ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಒಂದೇ ಕುಟುಂಬದ 6 ಜನರ ಬರ್ಬರ ಹತ್ಯೆ

ಆಂಧ್ರಪ್ರದೇಶದ ವಿಶಾಖಪಟ್ಟಣಂ ಜಿಲ್ಲೆಯ ಜುತ್ತಾಡದಲ್ಲಿ ಒಂದೇ ಕುಟುಂಬದ ಆರು ಮಂದಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

ಉಷಾರಾಣಿ, ರಮಾದೇವಿ, ಅರುಣ, ರಮಣ ಮಕ್ಕಳಾದ ಉದಯ, ಊರ್ವಿ ಅವರನ್ನು ದುಷ್ಕರ್ಮಿಗಳು ಹತ್ಯೆಮಾಡಿದ್ದಾರೆ. ಮನೆಗೆ ನುಗ್ಗಿದ ದುಷ್ಕರ್ಮಿಗಳು 6 ಮಂದಿಯನ್ನು ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾರೆನ್ನಲಾಗಿದೆ.

ಅಪ್ಪಲರಾಜು ಎಂಬುವನ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...